11:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಕೈಮರ ಚೆಕ್ ಪೋಸ್ಟ್ ಬಳಿ ಶಾಲಾ ಪ್ರವಾಸದ ವಾಹನ ಪಲ್ಟಿ: 5 ಮಂದಿ ಮಕ್ಕಳಿಗೆ ಗಾಯ

21/12/2024, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ.
12 ಮಕ್ಕಳಲ್ಲಿ 5 ಮಂದಿ ಮಕ್ಕಳಿಗೆ ಗಾಯಗಳಾಗಿವೆ.
ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು
ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಟ್ರ್ಯಾಕ್ಸ್ ನಲ್ಲಿ ಬಂದಿದ್ದರು.
ಮೈಸೂರಿನಿಂದ ಸರ್ಕಾರಿ ಬಸ್ ನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದ ಮಕ್ಕಳು ಚಿಕ್ಕಮಗಳೂರಿನಲ್ಲಿ ಟ್ರ್ಯಾಕ್ ಗಾಡಿಯನ್ನು ಬಾಡಿಗೆ ಮಾಡಿಕೊಂಡಿದ್ದರು. ಕೈಮರ ಚೆಕ್ ಪೋಸ್ಟ್ ಬಳಿ ಟೈರ್ ಬ್ಲಾಸ್ಟ್ ಆಗಿ ಅನಾಹುತ ಸಂಭವಿಸಿದೆ. ಮಕ್ಕಳನ್ನ ಬೇರೆ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ.ಮುಳ್ಳಯ್ಯನಗಿರಿಯ ಎತ್ತರದ ಪ್ರದೇಶದಲ್ಲಿ ಘಟನೆಯಾಗಿದ್ರೆ ದೊಡ್ಡ ಅನಾಹುತವಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು