11:59 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನರಹಂತಕ ಕಾಡಾನೆಗಳ ಸೆರೆಗೆ ಆದೇಶ; ರೇಡಿಯೊ ಕಾಲರ್ ಅಳವಡಿಕೆಗೆ ಸೂಚನೆ

25/11/2023, 09:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterjarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶ ನೀಡಲಾಗಿದೆ.
ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ನರಹಂತಕ ಕಾಡಾನೆ ಸೇರಿದಂತೆ 2 ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಲಿದೆ. ಮಲೆನಾಡು ಭಾಗದಲ್ಲಿ 2 ತಿಂಗಳ ಅವಧಿಯಲ್ಲಿ ಒಂಟಿ ಸಲಗ
ಮೂವರನ್ನು ಬಲಿ ಪಡೆದಿದೆ.

ನಿರಂತರ ಕಾಡಾನೆ ದಾಳಿಯಿಂದ ಮೂಡಿಗೆರೆ ಪ್ರದೇಶದ
ಜನರು ತತ್ತರಿಸಿ ಹೋಗಿದ್ದಾರೆ.
ಜನರ ಆಕ್ರೋಶ, ಪ್ರತಿಭಟನೆ ಹಿನ್ನೆಲೆಯಲ್ಲಿ ಆನೆ ಸೆರೆಹಿಡಿಯಲು ಆದೇಶ ಹೊರಡಿಸಲಾಗಿದೆ. ಪುಂಡಾನೆಗಳನ್ನು ಸೆರೆಹಿಡಿದು ರೆಡಿಯೋ ಕಾಲರಿಂಗ್ ಅಳವಡಿಸಲು ಸೂಚನೆ ನೀಡಲಾಗಿದೆ. ಸೆರೆ ಹಿಡಿದು ಭದ್ರಾ ಸಂರಕ್ಷಿತಾ ಪ್ರದೇಶಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಸಾಕಾನೆಗಳ ಮೂಲಕ ಒಂಟಿ ಸಲಗ ಸೆರೆಹಿಡಿಯುವ ಕಾರ್ಯಾಚರಣೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು