5:51 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನರಹಂತಕ ಕಾಡಾನೆಗಳ ಸೆರೆಗೆ ಆದೇಶ; ರೇಡಿಯೊ ಕಾಲರ್ ಅಳವಡಿಕೆಗೆ ಸೂಚನೆ

25/11/2023, 09:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterjarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶ ನೀಡಲಾಗಿದೆ.
ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ನರಹಂತಕ ಕಾಡಾನೆ ಸೇರಿದಂತೆ 2 ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಲಿದೆ. ಮಲೆನಾಡು ಭಾಗದಲ್ಲಿ 2 ತಿಂಗಳ ಅವಧಿಯಲ್ಲಿ ಒಂಟಿ ಸಲಗ
ಮೂವರನ್ನು ಬಲಿ ಪಡೆದಿದೆ.

ನಿರಂತರ ಕಾಡಾನೆ ದಾಳಿಯಿಂದ ಮೂಡಿಗೆರೆ ಪ್ರದೇಶದ
ಜನರು ತತ್ತರಿಸಿ ಹೋಗಿದ್ದಾರೆ.
ಜನರ ಆಕ್ರೋಶ, ಪ್ರತಿಭಟನೆ ಹಿನ್ನೆಲೆಯಲ್ಲಿ ಆನೆ ಸೆರೆಹಿಡಿಯಲು ಆದೇಶ ಹೊರಡಿಸಲಾಗಿದೆ. ಪುಂಡಾನೆಗಳನ್ನು ಸೆರೆಹಿಡಿದು ರೆಡಿಯೋ ಕಾಲರಿಂಗ್ ಅಳವಡಿಸಲು ಸೂಚನೆ ನೀಡಲಾಗಿದೆ. ಸೆರೆ ಹಿಡಿದು ಭದ್ರಾ ಸಂರಕ್ಷಿತಾ ಪ್ರದೇಶಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಸಾಕಾನೆಗಳ ಮೂಲಕ ಒಂಟಿ ಸಲಗ ಸೆರೆಹಿಡಿಯುವ ಕಾರ್ಯಾಚರಣೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು