7:46 AM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಟ್ರಕ್ಕಿಂಗ್ ಹೋದ ಮೈಸೂರು ಯುವಕ ಹೃದಯಾಘಾತಕ್ಕೆ ಬಲಿ

30/06/2023, 22:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.
ಮೈಸೂರು ಮೂಲದ ಏಳು ಯುವಕರ ತಂಡ ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿತ್ತು. ಇದರಲ್ಲಿ ರಕ್ಷಿತ್‌ ಕೂಡ ಒಬ್ಬರಾಗಿದ್ದರು.


ಪೀಕ್ ಗೆ ಹೋಗುವ ಮಾರ್ಗದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ರಕ್ಷಿತ್ ಕೊನೆಯುಸಿರೆಳೆದಿದ್ದಾರೆ. ಪೀಕ್ ನಿಂದ ಮೃತದೇಹವನ್ನ ಕಳಸಕ್ಕೆ ತರಲು ಕಳಸ ಪೊಲೀಸರು ಸಹಕರಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶವಿದೆ. ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನಡುವೆ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ರಕ್ಷಿತ್ ಗೆ ಹೃದಯಾಘಾತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು