2:01 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೆರೆ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ತಾಯಿ- ಮಗಳು ಸಾವು

20/12/2022, 18:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಮುಳುಗಿ ಸಾವಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸಮೀಪ ನಡೆದಿದೆ.

ಶೋಭಾ (40) ಹಾಗೂ ವರ್ಷಾ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದಾಳೆ. ಆಗ ಮಗಳನ್ನ ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿದ್ದಾಳೆ.

ಮೃತ ಶೋಭಾ ಜೊತೆಯಲ್ಲಿದ್ದ ಮಗ ಚೇತನ್ ಪಾರಾಗಿದ್ದಾನೆ.
ದನ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ನೀರಿನ ಪ್ರಮಾಣ ಕಡಿಮೆ ಇರುವ ಕಡೆ ತಾಯಿ, ಮಗಳು ಹಾಗೂ ಮಗ ದಾಟಲು ಯತ್ನಿಸಿದ್ದಾರೆ.


ಮಗಳು ನೀರಿನ ಪ್ರಮಾಣ ಹೆಚ್ಚಿರುವ ಕಡೆ ಹೋಗಿ ಸಿಲುಕಿಕೊಂಡ ಹಿನ್ನೆಲೆ ರಕ್ಷಣೆಗೆ ತಾಯಿ ತೆರಳಿದ್ದು ಇಬ್ಬರೂ ನೀರು ಪಾಲಾಗಿದ್ದಾರೆ
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು