2:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೆರೆ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ತಾಯಿ- ಮಗಳು ಸಾವು

20/12/2022, 18:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಮುಳುಗಿ ಸಾವಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸಮೀಪ ನಡೆದಿದೆ.

ಶೋಭಾ (40) ಹಾಗೂ ವರ್ಷಾ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದಾಳೆ. ಆಗ ಮಗಳನ್ನ ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿದ್ದಾಳೆ.

ಮೃತ ಶೋಭಾ ಜೊತೆಯಲ್ಲಿದ್ದ ಮಗ ಚೇತನ್ ಪಾರಾಗಿದ್ದಾನೆ.
ದನ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ನೀರಿನ ಪ್ರಮಾಣ ಕಡಿಮೆ ಇರುವ ಕಡೆ ತಾಯಿ, ಮಗಳು ಹಾಗೂ ಮಗ ದಾಟಲು ಯತ್ನಿಸಿದ್ದಾರೆ.


ಮಗಳು ನೀರಿನ ಪ್ರಮಾಣ ಹೆಚ್ಚಿರುವ ಕಡೆ ಹೋಗಿ ಸಿಲುಕಿಕೊಂಡ ಹಿನ್ನೆಲೆ ರಕ್ಷಣೆಗೆ ತಾಯಿ ತೆರಳಿದ್ದು ಇಬ್ಬರೂ ನೀರು ಪಾಲಾಗಿದ್ದಾರೆ
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು