4:16 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಚಿಕ್ಕೋಡಿ: ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

24/09/2022, 23:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಜಿಲ್ಲೆಯಾದ್ಯಂತ ಕಬ್ಬಿಣ ಕಾರ್ಖಾನೆಗಳು ಹಳೆ ಬಾಕಿ ಮೊತ್ತ ಮುಳಿಸಿಕೊಂಡಿವೆ. ಮೊದಲು ಬಾಕಿ ನೀಡಬೇಕು. ಬಳಿಕ ಕಾರ್ಖಾನೆಗಳಿಗೆ ಅನುಮತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಚಿಕ್ಕೋಡಿ ಪಟ್ಟಣದಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಉತ್ತರ ಕರ್ನಾಟಕ ಜಿಲ್ಲಾ  ರೈತ ಸಂಘದ ಅಧ್ಯಕ್ಷ 


ಮಹಾದೇವ ಮಡಿವಾಳ, ಪ್ರಸಕ್ತ ಸಾಲಿನಲ್ಲಿ ಕಬ್ಬಿಣ ಕಾರ್ಖಾನೆಗಳು ಮತ್ತೆ ಶುರು ಮಾಡುತ್ತಿವೆ. ಒಂದೇ ಒಂದು ಕಾರ್ಖಾನೆ ಕೂಡ ಇದುವರೆಗೆ ಬೆಲೆ ಘೋಷಣೆ ಮಾಡಿಲ್ಲ. ಜಿಲ್ಲಾಡಳಿತ ಕೂಡ ಇದುವರೆಗೆ ಬೆಲೆ ನಿಗದಿ ಮಾಡಿಲ್ಲ.ಬೆಲೆ ನಿಗದಿ ಮಾಡದೆಯೇ ಕಾರ್ಖಾನೆಗಳನ್ನ ಶುರು ಮಾಡಲು ಜಿಲ್ಲಾಡಳಿತ ಅನುಮತಿ ನೀಡುತ್ತಿದೆ. ಬೆಲೆ ಘೋಷಣೆ ಮಾಡದೆ ಇದ್ದರೆ ರಸ್ತೆಗೆ ಇಳಿದು ಹೋರಾಟ ಮಾಡುತ್ತೇವೆ. ರಸ್ತೆ ಬಂದ್ ಮಾಡಿ ಕಾರ್ಖಾನೆಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು