4:27 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಹಾ ಮಳೆಗೆ ಹಳಿಗೆ ಹಾನಿ; ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

23/10/2025, 13:48

info.reporterkarnataka@gmail.com

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಭಾರೀ ಮಹಾಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಭಾರೀ ದುರಂತ ತಪ್ಪಿದೆ.
ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದ ಬಳಿ ರೈಲ್ವೆ ಹಳಿ ಕೊಚ್ಚಿ ಹೋಗಿದೆ. ರೈಲ್ವೆ ಹಳಿಯ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿ, ಹಳಿಗಳ ಬುಡದ ಅಡಿಪಾಯ ತಪ್ಪಿದೆ. ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಪ್ಯಾಸೆಂಜರ್ ರೈಲು ಹೊರಟಿತ್ತು. ಕಣಿವೆ ರೈಲ್ವೆ ಸ್ಟೇಷನ್ ಸಿಬ್ಬಂದಿಗಳಿಂದ ರೈಲು ಚಾಲಕನಿಗೆ ಮಾಹಿತಿ ನೀಡಲಾಯಿತು.
ಚಲಿಸುತ್ತಿದ್ದ ರೈಲನ್ನ ತಕ್ಷಣವೇ ಚಾಲಕ ನಿಲ್ಲಿಸಿದ್ದರು. ನಂತರ ಸಿಬ್ಬಂದಿಗಳು ಹಳಿ ದುರಸ್ತಿಪಡಿಸಿದರು. 30 ನಿಮಿಷ ರೈಲು ನಿಂತಿತ್ತು.
ಬೆಳಗ್ಗೆ 7.10ಕ್ಕೆ ಚಿಕ್ಕಮಗಳೂರು ನಗರದಿಂದ ರೈಲು ಹೊರಟಿತ್ತು. ರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿ ಕೊಚ್ಚಿ ಹೊಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು