4:04 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಚೀನಾ ಕುರಿತು ರಾಹುಲ್ ಹೇಳಿಕೆಗೆ ಶರದ್ ಪವಾರ್ ಸಹಮತ: ಭಾರತ್ ಜೋಡೋ ಯಾತ್ರೆಗೆ ಮೆಚ್ಚುಗೆ

23/02/2023, 11:47

ಪುಣೆ(reporterkarnataka.com): ಚೀನಾ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದು ಸರಿ ಎಂದು ರಾಷ್ಟ್ರೀಯ ವಾದಿ ಕಾಂಗ್ರೆಸ್ ಪಕ್ಷದ(ಎನ್ ಸಿಪಿ) ನಾಯಕ
ಶರದ್ ಪವಾರ್ ಹೇಳಿದ್ದಾರೆ.

“ಚೀನಾ ನಮ್ಮ ಕಡೆಯಿಂದ ಉಲ್ಲಂಘಿಸಿಲ್ಲ, ನಾವು ಒಪ್ಪುತ್ತೇವೆ, ಆದರೆ ಅವರು ತಮ್ಮ ಕಡೆ ಉತ್ತಮ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ನಾವು ಅದನ್ನು ನಿರ್ಲಕ್ಷಿಸಬಾರದು” ಎಂದು ಶರದ್ ಪವಾರ್ ಹೇಳಿದರು.
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯಾವುದೇ ವಿರೋಧ ಪಕ್ಷದ ಮಂಡಳಿಯಲ್ಲಿ ಎನ್‌ಸಿಪಿ ಇರುತ್ತದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಶರದ್ ಪವಾರ್ ಬುಧವಾರ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನುಡಿದರು.
ರಾಹುಲ್ ಗಾಂಧಿ ಮತ್ತು ಅವರ ಭಾರತ್ ಜೋಡೋ ಯಾತ್ರೆಯನ್ನು ಶರದ್ ಪವಾರ್ ಹೋಗಳಿದ್ದಾರೆ.

“ಕೆಲವು ದಿನಗಳ ಹಿಂದೆ ಯುವಕನೊಬ್ಬ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದನು, ದೇಶದ ಅಧಿಕಾರ ಹಿಡಿದವರು ಅದನ್ನು ಎಂದಿಗೂ ಮೆಚ್ಚಲಿಲ್ಲ. ಆ ವ್ಯಕ್ತಿ ದೇಶವನ್ನು ನೋಡಬೇಕೆಂದು ಬಯಸಿದ್ದರು . ದೇಶದಲ್ಲಿ ಏನಾದರೂ ಕೊರತೆಯಿದ್ದರೆ, ರಾಹುಲ್ ಗಾಂಧಿ ಅವರು ಪ್ರವಾಸ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು