5:23 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ಚೀನಾ ಕುರಿತು ರಾಹುಲ್ ಹೇಳಿಕೆಗೆ ಶರದ್ ಪವಾರ್ ಸಹಮತ: ಭಾರತ್ ಜೋಡೋ ಯಾತ್ರೆಗೆ ಮೆಚ್ಚುಗೆ

23/02/2023, 11:47

ಪುಣೆ(reporterkarnataka.com): ಚೀನಾ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದು ಸರಿ ಎಂದು ರಾಷ್ಟ್ರೀಯ ವಾದಿ ಕಾಂಗ್ರೆಸ್ ಪಕ್ಷದ(ಎನ್ ಸಿಪಿ) ನಾಯಕ
ಶರದ್ ಪವಾರ್ ಹೇಳಿದ್ದಾರೆ.

“ಚೀನಾ ನಮ್ಮ ಕಡೆಯಿಂದ ಉಲ್ಲಂಘಿಸಿಲ್ಲ, ನಾವು ಒಪ್ಪುತ್ತೇವೆ, ಆದರೆ ಅವರು ತಮ್ಮ ಕಡೆ ಉತ್ತಮ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ನಾವು ಅದನ್ನು ನಿರ್ಲಕ್ಷಿಸಬಾರದು” ಎಂದು ಶರದ್ ಪವಾರ್ ಹೇಳಿದರು.
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯಾವುದೇ ವಿರೋಧ ಪಕ್ಷದ ಮಂಡಳಿಯಲ್ಲಿ ಎನ್‌ಸಿಪಿ ಇರುತ್ತದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಶರದ್ ಪವಾರ್ ಬುಧವಾರ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನುಡಿದರು.
ರಾಹುಲ್ ಗಾಂಧಿ ಮತ್ತು ಅವರ ಭಾರತ್ ಜೋಡೋ ಯಾತ್ರೆಯನ್ನು ಶರದ್ ಪವಾರ್ ಹೋಗಳಿದ್ದಾರೆ.

“ಕೆಲವು ದಿನಗಳ ಹಿಂದೆ ಯುವಕನೊಬ್ಬ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದನು, ದೇಶದ ಅಧಿಕಾರ ಹಿಡಿದವರು ಅದನ್ನು ಎಂದಿಗೂ ಮೆಚ್ಚಲಿಲ್ಲ. ಆ ವ್ಯಕ್ತಿ ದೇಶವನ್ನು ನೋಡಬೇಕೆಂದು ಬಯಸಿದ್ದರು . ದೇಶದಲ್ಲಿ ಏನಾದರೂ ಕೊರತೆಯಿದ್ದರೆ, ರಾಹುಲ್ ಗಾಂಧಿ ಅವರು ಪ್ರವಾಸ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು