5:29 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚೀನಾ ಕುರಿತು ರಾಹುಲ್ ಹೇಳಿಕೆಗೆ ಶರದ್ ಪವಾರ್ ಸಹಮತ: ಭಾರತ್ ಜೋಡೋ ಯಾತ್ರೆಗೆ ಮೆಚ್ಚುಗೆ

23/02/2023, 11:47

ಪುಣೆ(reporterkarnataka.com): ಚೀನಾ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದು ಸರಿ ಎಂದು ರಾಷ್ಟ್ರೀಯ ವಾದಿ ಕಾಂಗ್ರೆಸ್ ಪಕ್ಷದ(ಎನ್ ಸಿಪಿ) ನಾಯಕ
ಶರದ್ ಪವಾರ್ ಹೇಳಿದ್ದಾರೆ.

“ಚೀನಾ ನಮ್ಮ ಕಡೆಯಿಂದ ಉಲ್ಲಂಘಿಸಿಲ್ಲ, ನಾವು ಒಪ್ಪುತ್ತೇವೆ, ಆದರೆ ಅವರು ತಮ್ಮ ಕಡೆ ಉತ್ತಮ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ನಾವು ಅದನ್ನು ನಿರ್ಲಕ್ಷಿಸಬಾರದು” ಎಂದು ಶರದ್ ಪವಾರ್ ಹೇಳಿದರು.
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯಾವುದೇ ವಿರೋಧ ಪಕ್ಷದ ಮಂಡಳಿಯಲ್ಲಿ ಎನ್‌ಸಿಪಿ ಇರುತ್ತದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಶರದ್ ಪವಾರ್ ಬುಧವಾರ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನುಡಿದರು.
ರಾಹುಲ್ ಗಾಂಧಿ ಮತ್ತು ಅವರ ಭಾರತ್ ಜೋಡೋ ಯಾತ್ರೆಯನ್ನು ಶರದ್ ಪವಾರ್ ಹೋಗಳಿದ್ದಾರೆ.

“ಕೆಲವು ದಿನಗಳ ಹಿಂದೆ ಯುವಕನೊಬ್ಬ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದನು, ದೇಶದ ಅಧಿಕಾರ ಹಿಡಿದವರು ಅದನ್ನು ಎಂದಿಗೂ ಮೆಚ್ಚಲಿಲ್ಲ. ಆ ವ್ಯಕ್ತಿ ದೇಶವನ್ನು ನೋಡಬೇಕೆಂದು ಬಯಸಿದ್ದರು . ದೇಶದಲ್ಲಿ ಏನಾದರೂ ಕೊರತೆಯಿದ್ದರೆ, ರಾಹುಲ್ ಗಾಂಧಿ ಅವರು ಪ್ರವಾಸ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು