10:47 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಚಿನ್ನದ ಬೆಲೆ ಏರಿಕೆ; ಬೆಳ್ಳಿ ಇಳಿಕೆ: ಮಂಗಳೂರು ಸಹಿತ ಯಾವ ನಗರಗಳಲ್ಲಿ ಎಷ್ಟೆಷ್ಟು ಬೆಲೆ?: ಮುಂದಕ್ಕೆ ಓದಿ  

13/08/2022, 21:34

ಹೊಸದಿಲ್ಲಿ(reporterkarnataka.com): ಕಳೆದ 2 ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಬೆಳಗ್ಗೆ 10 ಗ್ರಾಂಗೆ 440 ರೂ.ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಮಾತ್ರ 400 ರೂ.ಇಳಿಕೆಯಾಗಿದೆ.

ಇಂದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 400 ರೂ. ಹೆಚ್ಚಳವಾಗಿ 47,750 ರೂ. ಇದ್ದು, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 440 ರಣು. ಏರಿಕೆಯಾಗಿ 52,090 ರೂ. ಆಗಿದ್ದು,1 ಕೆಜಿ ಬೆಳ್ಳಿ ಬೆಲೆ 400 ರೂ.ಕಡಿಮೆಯಾಗಿ 58,500 ರೂ. ದಾಖಲಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 400 ರೂ. ಏರಿಕೆಯಾಗಿ 47,800 ರೂ. ಆಗಿದ್ದು, ಮಂಗಳೂರು, ಮೈಸೂರು- 47,800 ರೂ. ಇದೆ. ಬೆಳ್ಳಿ ಕೆಜಿ ಮೇಲೆ 58,500 ರೂ ಆಗಿದೆ. ಇನ್ನು,ಚೆನ್ನೈ- 48,900 ರೂ. ಮುಂಬೈ, ಕೊಲ್ಕತ್ತಾ, ಹೈದರಾಬಾದ್- 47,750 ರೂ, ದೆಹಲಿ- 47,900 ರೂ, 47,750 ರೂ. ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು