3:10 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಚಿಣ್ಣರ ಜತೆ ನೆಲದ ಮೇಲೆ ಕುಳಿತು ಚೆನ್ನಾಗಿ ಊಟ ಸವಿದ ಶಾಸಕ ಕುಮಠಳ್ಳಿ!: ಶಾಸಕರ ಸರಳತೆಗೆ ಗ್ರಾಮಸ್ಥರ ಹರ್ಷ

16/03/2023, 21:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸರಳತೆಗೆ ಹೆಸರುವಾಸಿಯಾಗಿರುವ ಶಾಸಕ ಮಹೇಶ್ ಕುಮಠಳ್ಳಿ ಮತ್ತೊಮ್ಮೆ ಸರಳತೆ ಮೆರೆದು ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಂಗಡಿ ಗ್ರಾಮದ ಶಾಲೆಗೆ ಶಾಸಕರು ಭೇಟಿ ನೀಡಿ ಅಲ್ಲಿರುವ ಮಕ್ಕಳ ಜೊತೆ ನೆಲದ ಮೇಲೆ ಕುಳಿತು ಮಧ್ಯಾಹ್ನ ಬಿಸಿ ಊಟವನ್ನು ಶಾಸಕರು ಸವಿದರು.


ಕ್ಷೇತ್ರದಲ್ಲಿ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕಾಂಶ ಆಹಾರ ಸಿಗುತ್ತಿದೆ. ನಾವು ಕೂಡ ಹಲವು ಬಾರಿ ಸರ್ಪ್ರೈಸ್ ಆಗಿ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ತಾಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಊಟ ತುಂಬಾ ಸಿಹಿಯಾಗಿದೆ ಮತ್ತು ಖಾರ ಸರಿಯಾದ ರೀತಿಯಲ್ಲಿ ಹಾಕಿದ್ದಾರೆ. ವಿವಿಧ ಬಗೆಯ ತರಕಾರಿಗಳು ಹಾಗೂ ಬೇಳೆಗಳನ್ನು ಬಳಸಿ ಉತ್ತಮ ವಾಗಿ ಆಹಾರವನ್ನು ತಯಾರಿಸಿದ್ದಾರೆ ಎಂದು ಊಟ ಮಾಡುತ್ತಾ ಶಾಸಕರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು