4:54 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಚಿಣ್ಣರ ಜತೆ ನೆಲದ ಮೇಲೆ ಕುಳಿತು ಚೆನ್ನಾಗಿ ಊಟ ಸವಿದ ಶಾಸಕ ಕುಮಠಳ್ಳಿ!: ಶಾಸಕರ ಸರಳತೆಗೆ ಗ್ರಾಮಸ್ಥರ ಹರ್ಷ

16/03/2023, 21:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸರಳತೆಗೆ ಹೆಸರುವಾಸಿಯಾಗಿರುವ ಶಾಸಕ ಮಹೇಶ್ ಕುಮಠಳ್ಳಿ ಮತ್ತೊಮ್ಮೆ ಸರಳತೆ ಮೆರೆದು ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಂಗಡಿ ಗ್ರಾಮದ ಶಾಲೆಗೆ ಶಾಸಕರು ಭೇಟಿ ನೀಡಿ ಅಲ್ಲಿರುವ ಮಕ್ಕಳ ಜೊತೆ ನೆಲದ ಮೇಲೆ ಕುಳಿತು ಮಧ್ಯಾಹ್ನ ಬಿಸಿ ಊಟವನ್ನು ಶಾಸಕರು ಸವಿದರು.


ಕ್ಷೇತ್ರದಲ್ಲಿ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕಾಂಶ ಆಹಾರ ಸಿಗುತ್ತಿದೆ. ನಾವು ಕೂಡ ಹಲವು ಬಾರಿ ಸರ್ಪ್ರೈಸ್ ಆಗಿ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ತಾಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಊಟ ತುಂಬಾ ಸಿಹಿಯಾಗಿದೆ ಮತ್ತು ಖಾರ ಸರಿಯಾದ ರೀತಿಯಲ್ಲಿ ಹಾಕಿದ್ದಾರೆ. ವಿವಿಧ ಬಗೆಯ ತರಕಾರಿಗಳು ಹಾಗೂ ಬೇಳೆಗಳನ್ನು ಬಳಸಿ ಉತ್ತಮ ವಾಗಿ ಆಹಾರವನ್ನು ತಯಾರಿಸಿದ್ದಾರೆ ಎಂದು ಊಟ ಮಾಡುತ್ತಾ ಶಾಸಕರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು