12:23 PM Wednesday26 - June 2024
ಬ್ರೇಕಿಂಗ್ ನ್ಯೂಸ್
ತುರ್ತುಪರಿಸ್ಥಿತಿ ಹೇರಿದ್ದು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಚಾರ: ಮಾಜಿ ಸಂಸದ ಪ್ರತಾಪ ಸಿಂಹ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ:… ಸೋಮವಾರಪೇಟೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಇಬ್ಬರು ಗೂಂಡಾಗಳಿಂದ ಹಲ್ಲೆ, ದೌರ್ಜನ್ಯ:… 18ನೇ ಲೋಕಸಭೆ ಪ್ರಥಮ ವಿಶೇಷ ಅಧಿವೇಶನ ಆರಂಭ: ಹಂಗಾಮಿ ಸ್ಪೀಕರ್ ಆಯ್ಕೆ; ನೂತನ… ಮುಳಿಯ ಜ್ಯುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಪಿಲಿಕುಳದಲ್ಲಿ 2 ದಿನಗಳ ಹಣ್ಣು ಹಂಪಲು ಮೇಳ: ಗಮನ ಸೆಳೆದ ಫ್ರುಟ್ಸ್- ವೆಜಿಟೇಬಲ್ಸ್… ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ ಅವರಿಗೆ ಸಿದ್ಧಗಂಗಾ ರಾಷ್ಟ್ರೀಯ… ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ: ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಆಯ್ಕೆ:… ಅಂತಾರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನದಂದು ಯೋಸಿಕ್ ಲೈಫ್ ಅಳವಡಿಸಿಕೊಳ್ಳಲು… ಬರ್ಬರವಾಗಿ ಹತ್ಯೆಗೀಡಾದ ರೇಣುಕಾ ಸ್ವಾಮಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ:…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿವಿಧ ಮಠಾಧೀಶರ ಭೇಟಿ

18/06/2024, 18:23

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmai.com

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಇಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಪೂಜ್ಯ ಬಸವ ಮಾಚಿದೇವ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆದರು.


ಪೂಜ್ಯ ಕೃಷ್ಣ ಯಾದವಾನಂದ ಶ್ರೀಗಳು, ಶ್ರೀ ರೇಣುಕಾನಂದ ಶ್ರೀಗಳು, ಶ್ರೀ ಬಸವ ಕುಂಬಾರ ಗುಂಡಯ್ಯ ಶ್ರೀಗಳು, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಶ್ರೀಗಳು, ಶ್ರೀ ಇಮ್ಮಡಿ ಬಸವಪ್ರಭು ಕೇತೇಶ್ವರ ಶ್ರೀಗಳು, ಶ್ರೀ ಬಸವ ಮಹಾಲಿಂಗ ಶ್ರೀಗಳು, ಶ್ರೀ ಬಸವ ಪ್ರಸಾದ ಶ್ರೀಗಳು, ಶ್ರೀ ಶಾಂತವೀರ ಗುರು ಮುರುಘಾರಾಜೇಂದ್ರ ಶ್ರೀಗಳು, ಶ್ರೀ ಬಸವ ಮಹಾಂತ ಶ್ರೀಗಳು, ಪೂಜ್ಯ ಶಿವಾನಂದ ಶ್ರೀಗಳನ್ನು ಕೂಡ ವಿಜಯೇಂದ್ರ ಭೇಟಿಯಾದರು.
ಈ ಸಂದರ್ಭದಲ್ಲಿ ಶಾಸಕ ಎಂ.ಸಿ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷ ಮುರಳಿ, ಮುಖಂಡರಾದ ಎಸ್.ಲಿಂಗಮೂರ್ತಿ, ಜಿ.ಎಸ್.ಅನಿತ್ ಕುಮಾರ್, ಉಮೇಶ್ ಕಾರಜೋಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು