12:26 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿವಿಧ ಮಠಾಧೀಶರ ಭೇಟಿ

18/06/2024, 18:23

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmai.com

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಇಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಪೂಜ್ಯ ಬಸವ ಮಾಚಿದೇವ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆದರು.


ಪೂಜ್ಯ ಕೃಷ್ಣ ಯಾದವಾನಂದ ಶ್ರೀಗಳು, ಶ್ರೀ ರೇಣುಕಾನಂದ ಶ್ರೀಗಳು, ಶ್ರೀ ಬಸವ ಕುಂಬಾರ ಗುಂಡಯ್ಯ ಶ್ರೀಗಳು, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಶ್ರೀಗಳು, ಶ್ರೀ ಇಮ್ಮಡಿ ಬಸವಪ್ರಭು ಕೇತೇಶ್ವರ ಶ್ರೀಗಳು, ಶ್ರೀ ಬಸವ ಮಹಾಲಿಂಗ ಶ್ರೀಗಳು, ಶ್ರೀ ಬಸವ ಪ್ರಸಾದ ಶ್ರೀಗಳು, ಶ್ರೀ ಶಾಂತವೀರ ಗುರು ಮುರುಘಾರಾಜೇಂದ್ರ ಶ್ರೀಗಳು, ಶ್ರೀ ಬಸವ ಮಹಾಂತ ಶ್ರೀಗಳು, ಪೂಜ್ಯ ಶಿವಾನಂದ ಶ್ರೀಗಳನ್ನು ಕೂಡ ವಿಜಯೇಂದ್ರ ಭೇಟಿಯಾದರು.
ಈ ಸಂದರ್ಭದಲ್ಲಿ ಶಾಸಕ ಎಂ.ಸಿ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷ ಮುರಳಿ, ಮುಖಂಡರಾದ ಎಸ್.ಲಿಂಗಮೂರ್ತಿ, ಜಿ.ಎಸ್.ಅನಿತ್ ಕುಮಾರ್, ಉಮೇಶ್ ಕಾರಜೋಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು