5:45 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿವಿಧ ಮಠಾಧೀಶರ ಭೇಟಿ

18/06/2024, 18:23

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmai.com

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಇಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಪೂಜ್ಯ ಬಸವ ಮಾಚಿದೇವ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆದರು.


ಪೂಜ್ಯ ಕೃಷ್ಣ ಯಾದವಾನಂದ ಶ್ರೀಗಳು, ಶ್ರೀ ರೇಣುಕಾನಂದ ಶ್ರೀಗಳು, ಶ್ರೀ ಬಸವ ಕುಂಬಾರ ಗುಂಡಯ್ಯ ಶ್ರೀಗಳು, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಶ್ರೀಗಳು, ಶ್ರೀ ಇಮ್ಮಡಿ ಬಸವಪ್ರಭು ಕೇತೇಶ್ವರ ಶ್ರೀಗಳು, ಶ್ರೀ ಬಸವ ಮಹಾಲಿಂಗ ಶ್ರೀಗಳು, ಶ್ರೀ ಬಸವ ಪ್ರಸಾದ ಶ್ರೀಗಳು, ಶ್ರೀ ಶಾಂತವೀರ ಗುರು ಮುರುಘಾರಾಜೇಂದ್ರ ಶ್ರೀಗಳು, ಶ್ರೀ ಬಸವ ಮಹಾಂತ ಶ್ರೀಗಳು, ಪೂಜ್ಯ ಶಿವಾನಂದ ಶ್ರೀಗಳನ್ನು ಕೂಡ ವಿಜಯೇಂದ್ರ ಭೇಟಿಯಾದರು.
ಈ ಸಂದರ್ಭದಲ್ಲಿ ಶಾಸಕ ಎಂ.ಸಿ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷ ಮುರಳಿ, ಮುಖಂಡರಾದ ಎಸ್.ಲಿಂಗಮೂರ್ತಿ, ಜಿ.ಎಸ್.ಅನಿತ್ ಕುಮಾರ್, ಉಮೇಶ್ ಕಾರಜೋಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು