12:19 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿವಿಧ ಮಠಾಧೀಶರ ಭೇಟಿ

18/06/2024, 18:23

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmai.com

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಇಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಪೂಜ್ಯ ಬಸವ ಮಾಚಿದೇವ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆದರು.


ಪೂಜ್ಯ ಕೃಷ್ಣ ಯಾದವಾನಂದ ಶ್ರೀಗಳು, ಶ್ರೀ ರೇಣುಕಾನಂದ ಶ್ರೀಗಳು, ಶ್ರೀ ಬಸವ ಕುಂಬಾರ ಗುಂಡಯ್ಯ ಶ್ರೀಗಳು, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಶ್ರೀಗಳು, ಶ್ರೀ ಇಮ್ಮಡಿ ಬಸವಪ್ರಭು ಕೇತೇಶ್ವರ ಶ್ರೀಗಳು, ಶ್ರೀ ಬಸವ ಮಹಾಲಿಂಗ ಶ್ರೀಗಳು, ಶ್ರೀ ಬಸವ ಪ್ರಸಾದ ಶ್ರೀಗಳು, ಶ್ರೀ ಶಾಂತವೀರ ಗುರು ಮುರುಘಾರಾಜೇಂದ್ರ ಶ್ರೀಗಳು, ಶ್ರೀ ಬಸವ ಮಹಾಂತ ಶ್ರೀಗಳು, ಪೂಜ್ಯ ಶಿವಾನಂದ ಶ್ರೀಗಳನ್ನು ಕೂಡ ವಿಜಯೇಂದ್ರ ಭೇಟಿಯಾದರು.
ಈ ಸಂದರ್ಭದಲ್ಲಿ ಶಾಸಕ ಎಂ.ಸಿ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷ ಮುರಳಿ, ಮುಖಂಡರಾದ ಎಸ್.ಲಿಂಗಮೂರ್ತಿ, ಜಿ.ಎಸ್.ಅನಿತ್ ಕುಮಾರ್, ಉಮೇಶ್ ಕಾರಜೋಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು