9:59 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಚಿತ್ರನಟಿ ಮಾಲಾಶ್ರೀ ಉಡುಪಿ ಕಾಣಿಯೂರು ಮಠ, ಮಂಗಳೂರಿನ‌ ಕೊರಗಜ್ಜ ಮೂಲಸ್ಥಾನಕ್ಕೆ ಭೇಟಿ

10/08/2023, 10:24

ಉಡುಪಿ(reporterkarnataka.com): ಚಿತ್ರನಟಿ ಮಾಲಾಶ್ರೀ ಅವರು ಉಡುಪಿ ಕಾಣಿಯೂರು ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಅವರು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಶ್ರೀಗಳ ಭೇಟಿಯಾಗಿ ಆಶೀರ್ವಾದ ಸ್ವೀಕರಿಸಿದರು. ಶ್ರೀಗಳು ಫಲ ಮಂತ್ರಾಕ್ಷತೆಯನ್ನು ಕೊಟ್ಟು ಹರಸಿದರು.

ಮಾಲಾಶ್ರೀ ಅವರು ಮಂಗಳೂರಿನ ತೊಕ್ಕೊಟ್ಟು ಬಳಿ ಇರುವ ಶ್ರೀ ಕೊರಗಜ್ಜ ಮೂಲ ಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು