6:56 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್ ಅವರಿಗೆ ಸನ್ಮಾನ

20/06/2026, 19:48

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪರಶುರಾಂಪುರ ಹೋಬಳಿ ಯ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಿಕರಾಗಿ ಮುಂಬಡ್ತಿ ಪಡೆದ ಎಸ್. ಆರ್. ರಾಜೇಶ್ ಅವರು ಅಧಿಕಾರ ಸ್ವೀಕಾರ ಮಾಡಿದರು.

ಮುಂಬಡ್ತಿ ಪಡೆದು ಕಚೇರಿಗೆ ಹಾಜರಾದ ಅವರನ್ನು ಇಲಾಖೆಯ ಚಳ್ಳಕೆರೆ ತಾಲ್ಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರಾದ ಎಸ್. ಟಿ. ಸೂರ್ಯ ಪ್ರಕಾಶ್, ತಾಲ್ಲೂಕು ಕಾರ್ಯದರ್ಶಿ ಟಿ. ಒಬಯ್ಯ, ಹಾಗೂ ಸದಸ್ಯರಾದ ಬಿ ಸತೀಶ, ಆಂಜನೇಯ, ವೀರೇಶ್, ಪ್ರಹ್ಲಾದ, ನಾಗರಾಜ, ಶಿವು ಪ್ರಕಾಶ್, ಜನಾರ್ದನ್, ಸಿ. ಪ್ರಕಾಶ್, ವೀರ ರಂಗಪ್ಪ ಹಾಗೂ ಇತರರು ಸನ್ಮಾನಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು