8:06 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕ್ರಿಸ್ಮಸ್, ಹೊಸ ವರ್ಷಾಚರಣೆ: ಹೊಸ ಮಾರ್ಗಸೂಚಿಯಲ್ಲಿ ಏನಕ್ಕೆಲ್ಲ ನಿಷೇಧವಿದೆ ಗೊತ್ತಾ? 

23/12/2021, 23:53

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಏನಿದೆ?:

ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ. 

ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ.

ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.

ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು.

ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು.

ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ.

ಇತ್ತೀಚಿನ ಸುದ್ದಿ

ಜಾಹೀರಾತು