8:17 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ: ಮಾ. 20- 23: ಮಂಗಳೂರಿನಲ್ಲಿ ಬೈಬಲ್ ಮಹಾ ಸಮ್ಮೇಳನ

16/03/2025, 20:27

ಮಂಗಳೂರು(reporterkarnataka.com): ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ ಹಾಗೂ ಕ್ಯಾರಿಸ್ಮಾಟಿಕ್‌ ಸೇವಾ ಸಂಚಾಲನದ ಸುವರ್ಣ ಮಹೋತ್ಸವದ ಅಂಗವಾಗಿ ಬೈಬಲ್ ಮಹಾ ಸಮ್ಮೇಳನ ಮಾರ್ಚ್ 20ರಿಂದ 23ರ ತನಕ ನಗರದ ಕುಲಶೇಖರ ಕೋರ್ಡೆಲ್ ಹೋಲಿ ಕ್ರಾಸ್‌ ಚರ್ಚ್‌ನ ತೆರೆದ ಮೈದಾನದಲ್ಲಿ ಪ್ರತಿ ದಿನ ಸಂಜೆ 4ರಿಂದ ರಾತ್ರಿ 8.30ರ ತನಕ ನಡೆಯಲಿದೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.
ಈ ಪ್ರಾರ್ಥನಾ ಸಭೆಯಲ್ಲಿ ಬಲಿ ಪೂಜೆ, ಪರಮ ಪ್ರಸಾದದ ಆರಾಧನೆ, ಪ್ರವಚನ ಮತ್ತು ವಿಶೇಷ ಪ್ರಾರ್ಥನಾ ವಿಧಿ ಇರಲಿದ್ದು, ಕೇರಳದ ಆನಕ್ಕರ ಮೇರಿಯನ್‌ ರಿಟ್ರೀಟ್‌ ಸೆಂಟರಿನ ನಿರ್ದೇಶಕ ವಂದನೀಯ ಫಾದರ್‌ ಡೊಮಿನಿಕ್‌ ನಲಮನಲ್‌ ಅವರು ವಿಶೇಷ ಪ್ರಬೋಧನೆ ನೀಡಲಿದ್ದಾರೆ ಎಂದು ಪ್ರತಿಕಾ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು