2:13 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ: ಮಾ. 20- 23: ಮಂಗಳೂರಿನಲ್ಲಿ ಬೈಬಲ್ ಮಹಾ ಸಮ್ಮೇಳನ

16/03/2025, 20:27

ಮಂಗಳೂರು(reporterkarnataka.com): ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ ಹಾಗೂ ಕ್ಯಾರಿಸ್ಮಾಟಿಕ್‌ ಸೇವಾ ಸಂಚಾಲನದ ಸುವರ್ಣ ಮಹೋತ್ಸವದ ಅಂಗವಾಗಿ ಬೈಬಲ್ ಮಹಾ ಸಮ್ಮೇಳನ ಮಾರ್ಚ್ 20ರಿಂದ 23ರ ತನಕ ನಗರದ ಕುಲಶೇಖರ ಕೋರ್ಡೆಲ್ ಹೋಲಿ ಕ್ರಾಸ್‌ ಚರ್ಚ್‌ನ ತೆರೆದ ಮೈದಾನದಲ್ಲಿ ಪ್ರತಿ ದಿನ ಸಂಜೆ 4ರಿಂದ ರಾತ್ರಿ 8.30ರ ತನಕ ನಡೆಯಲಿದೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.
ಈ ಪ್ರಾರ್ಥನಾ ಸಭೆಯಲ್ಲಿ ಬಲಿ ಪೂಜೆ, ಪರಮ ಪ್ರಸಾದದ ಆರಾಧನೆ, ಪ್ರವಚನ ಮತ್ತು ವಿಶೇಷ ಪ್ರಾರ್ಥನಾ ವಿಧಿ ಇರಲಿದ್ದು, ಕೇರಳದ ಆನಕ್ಕರ ಮೇರಿಯನ್‌ ರಿಟ್ರೀಟ್‌ ಸೆಂಟರಿನ ನಿರ್ದೇಶಕ ವಂದನೀಯ ಫಾದರ್‌ ಡೊಮಿನಿಕ್‌ ನಲಮನಲ್‌ ಅವರು ವಿಶೇಷ ಪ್ರಬೋಧನೆ ನೀಡಲಿದ್ದಾರೆ ಎಂದು ಪ್ರತಿಕಾ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು