8:05 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಕ್ರಿಸ್ತ ಜನನ ಸುವಾರ್ತೆ: ಕೊಟ್ಟಿಗೆಹಾರದಲ್ಲಿ ಕ್ರೈಸ್ತರಿಂದ ಕ್ರಿಸ್ ಮಸ್ ಗಾಯನ .

11/12/2024, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ, ದೇವನಗೂಲ್, ಅಜಾದ್ ನಗರ, ರಾಮನಗರದ ಕ್ರೈಸ್ತರ ಮನೆಗಳಿಗೆ ಕ್ರಿಸ್ತ ಜನನ ಸುವಾರ್ತೆಯನ್ನು ಕ್ರಿಸ್ ಮಸ್ ಗಾಯನದ ಮೂಲಕ ನಡೆಸಲಾಯಿತು.


ಈ ಸಂದರ್ಭದಲ್ಲಿ ಧರ್ಮಗುರುಗಳಾದ ಫಾ.ಥಾಮಸ್ ಕಲಘಟಗಿ, ಫಾ.ಆನಂದ್ ಕ್ಯಾಸ್ತಲಿನೊ, ಬೆನ್ನಡಿಕ್ಟ್ ಲೋಬೊ, ನವೀನ್, ಡೈನಾ ಲಸ್ರಾದೊ, ಅನಿಶ ಮೊಂತೆರೊ, ರೇಷ್ಮಾ ತಾವ್ರೊರೂತ್ ತಾವ್ರೊ ,ಕ್ರಿಸ್ಟನ್ ಲಸ್ರಾದೊ, ಪ್ರೀಡನ್ ಡಿಸೋಜ, ಕ್ಯಾರನ್ ಮೊಂತೆರೊ, ಆಲ್ವಿನ್ ಮೊನಿಸ್, ಅವಿನ್ ಡಿಸೋಜ, ಜೇಸ್ ದಿವೊನ್ ಲೋಬೊ, ದೀಕ್ಷನ್ ಪಾಯ್ಸ್,ದೀಕ್ಷಿತಾ ಪಾಯ್ಸ್, ಕ್ರಿಸ್ಟಲ್ ಸಿಂತಿಯಾ ಪಾಯ್ಸ್ ಜೋಯ್ಸನ್ ಡಿಸೋಜ,ಅಸ್ಟಿನ್ ಡಿಸೋಜ,ರಿಶಾನ್ ಡಿಸೋಜ, ಕ್ಲಿಪರ್ಡ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು