11:08 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಚುನಾವಣೆ ದಣಿವು ಆರುವ ಮುನ್ನವೇ ಮತ್ತೆ ಸಮಾಜಮುಖಿ ಕಾರ್ಯಕ್ಕೆ ಫೀಲ್ಡಿಗಿಳಿದ ಪದ್ಮರಾಜ್: ದಿ.ಅನಿಲ್ ಪೂಜಾರಿ ಕುಟುಂಬಕ್ಕೆ ನೆರವಿನ ಹಸ್ತ

06/06/2024, 20:36

ಮಂಗಳೂರು(reporterkarnataka.com):ಲೋಕಸಭೆ ಚುನಾವಣೆಯಲ್ಲಿ ವೀರೋಚಿತ ಸೋಲಿನ ಬಳಿಕವೂ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಅವರು ಚುನಾವಣೆಯ ದಣಿವು ಆರುವ ಮುನ್ನವೇ ಮತ್ತೆ ಬಡವರ ಕಣ್ಣೀರೊರೆಸುವ ನಿಟ್ಟಿನಲ್ಲಿ ಫಿಲ್ಡಿಗಿಳಿದಿದ್ದಾರೆ.


ಕಷ್ಟದಲ್ಲಿರುವವರಿಗೆ ನೆರವಾಗಬೇಕೆನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋ ಚಾಲಕ ದಿ.ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಪದ್ಮರಾಜ್ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ ಮಾತು ಹೇಳಿ ಮಾದರಿ ರಾಜಕಾರಣಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು,ನೌಷಾದ್,ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್‌ ಪಾಣಾಜೆ, ದಾಮೋದರ ಮುರ,ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು