9:43 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸಿಟಿ ಬಸ್ ಕಂಡೆಕ್ಟರ್ ನಿಂದ ಸಾರ್ವಜನಿಕವಾಗಿ ಅವಾಚ್ಯ ನಿಂದನೆ: ವಕೀಲೆಯಿಂದ ದೂರು ದಾಖಲು

10/10/2023, 14:31

ಮಂಗಳೂರು(reporterkarnataka.com): ಸಾರ್ವಜನಿಕರ ಮುಂದೆ ಅವಾಚ್ಯ ಶಬ್ದಗಳಿಂದ ಬಸ್ ನಿರ್ವಾಹಕ ನಿಂದಿಸಿದ್ದಾನೆ ಎಂದು ವಕೀಲೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಕೇಸು ದಾಖಲಾಗಿದೆ.
ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳು ಆಶೆಲ್ ರೂಟ್ ನಂಬರ್ 19 ಬಸ್ ನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಬಸ್ ಡ್ರೈವರ್ ಏಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಬಸ್ ನಲ್ಲಿದ್ದ ಸಾರ್ವಜನಿಕರ ಎದುರೇ ” ನೀವು ಮುಸ್ಲಿಂ ಹೆಂಗಸರಿಗೆ ತುಂಬಾ ಅಹಂಕಾರ ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು ಎಂದು ” ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತಂತೆ ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು