7:37 PM Wednesday23 - July 2025
ಬ್ರೇಕಿಂಗ್ ನ್ಯೂಸ್
ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ…

ಇತ್ತೀಚಿನ ಸುದ್ದಿ

ಸಿಟಿ ಬಸ್ ಕಂಡೆಕ್ಟರ್ ನಿಂದ ಸಾರ್ವಜನಿಕವಾಗಿ ಅವಾಚ್ಯ ನಿಂದನೆ: ವಕೀಲೆಯಿಂದ ದೂರು ದಾಖಲು

10/10/2023, 14:31

ಮಂಗಳೂರು(reporterkarnataka.com): ಸಾರ್ವಜನಿಕರ ಮುಂದೆ ಅವಾಚ್ಯ ಶಬ್ದಗಳಿಂದ ಬಸ್ ನಿರ್ವಾಹಕ ನಿಂದಿಸಿದ್ದಾನೆ ಎಂದು ವಕೀಲೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಕೇಸು ದಾಖಲಾಗಿದೆ.
ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳು ಆಶೆಲ್ ರೂಟ್ ನಂಬರ್ 19 ಬಸ್ ನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಬಸ್ ಡ್ರೈವರ್ ಏಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಬಸ್ ನಲ್ಲಿದ್ದ ಸಾರ್ವಜನಿಕರ ಎದುರೇ ” ನೀವು ಮುಸ್ಲಿಂ ಹೆಂಗಸರಿಗೆ ತುಂಬಾ ಅಹಂಕಾರ ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು ಎಂದು ” ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತಂತೆ ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು