5:28 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸಿ. ಎಂ. ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲ, ದೇವೇಗೌಡರೇ ಎಲ್ಲ: ಬಿಜೆಪಿ ನಾಯಕ ಆರ್. ಅಶೋಕ್

17/10/2023, 18:51

ಬೆಂಗಳೂರು(reporterkarnataka.com): ಜೆಡಿಎಸ್ ಅಂದರೆ ಅದು ದೇವೇಗೌಡರು. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೆ ಇಲ್ಲ ಎಂದು ಇಬ್ರಾಹಿಂ
ಅವರ ನಮ್ಮದೇ ಒರಿಜಿನಲ್ ಜೆಡಿಎಸ್ ಎಂಬ ಹೇಳಿಕೆಗೆ ಬಿಜೆಪಿ ನಾಯಕ, ಮಾಜಿ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಜೆಡಿಎಸ್ ನಲ್ಲಿ ಸಿ.ಎಂ. ಇಬ್ರಾಹಿಂ ಅವರು ಬರೀ ನಾಮಕೇವಾಸ್ತೆ ಅಷ್ಟೇ. ಅವರ ಮಾತನ್ನು ಯಾರೂ ಕೇಳುವುದಿಲ್ಲ.

ಜೆಡಿಎಸ್ ಅಂದರೆ ಅದು ದೇವೇಗೌಡರು. ಇದು ಇಡೀ ದೇಶಕ್ಕೆ, ರಾಜ್ಯಕ್ಕೇ ಗೊತ್ತಿದೆ. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲದಿರುವಾಗ ಇಬ್ರಾಹಿಂ ಯಾರನ್ನೂ ಅಮಾನತು ಮಾಡಲು ಆಗುವುದಿಲ್ಲ. ಅಮಾನತು ಮಾಡಲು ಕಾರ್ಯಕಾರಿ ಸಮಿತಿ ಅನುಮತಿ ಬೇಕು. ಜೆಡಿಎಸ್ ಕಾರ್ಯಕಾರಿ ಸಮಿತಿ ಜೆಪಿ ಭವನದಲ್ಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು