9:34 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಸಿ. ಎಂ. ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲ, ದೇವೇಗೌಡರೇ ಎಲ್ಲ: ಬಿಜೆಪಿ ನಾಯಕ ಆರ್. ಅಶೋಕ್

17/10/2023, 18:51

ಬೆಂಗಳೂರು(reporterkarnataka.com): ಜೆಡಿಎಸ್ ಅಂದರೆ ಅದು ದೇವೇಗೌಡರು. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೆ ಇಲ್ಲ ಎಂದು ಇಬ್ರಾಹಿಂ
ಅವರ ನಮ್ಮದೇ ಒರಿಜಿನಲ್ ಜೆಡಿಎಸ್ ಎಂಬ ಹೇಳಿಕೆಗೆ ಬಿಜೆಪಿ ನಾಯಕ, ಮಾಜಿ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಜೆಡಿಎಸ್ ನಲ್ಲಿ ಸಿ.ಎಂ. ಇಬ್ರಾಹಿಂ ಅವರು ಬರೀ ನಾಮಕೇವಾಸ್ತೆ ಅಷ್ಟೇ. ಅವರ ಮಾತನ್ನು ಯಾರೂ ಕೇಳುವುದಿಲ್ಲ.

ಜೆಡಿಎಸ್ ಅಂದರೆ ಅದು ದೇವೇಗೌಡರು. ಇದು ಇಡೀ ದೇಶಕ್ಕೆ, ರಾಜ್ಯಕ್ಕೇ ಗೊತ್ತಿದೆ. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲದಿರುವಾಗ ಇಬ್ರಾಹಿಂ ಯಾರನ್ನೂ ಅಮಾನತು ಮಾಡಲು ಆಗುವುದಿಲ್ಲ. ಅಮಾನತು ಮಾಡಲು ಕಾರ್ಯಕಾರಿ ಸಮಿತಿ ಅನುಮತಿ ಬೇಕು. ಜೆಡಿಎಸ್ ಕಾರ್ಯಕಾರಿ ಸಮಿತಿ ಜೆಪಿ ಭವನದಲ್ಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು