10:48 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸಿ. ಎಂ. ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲ, ದೇವೇಗೌಡರೇ ಎಲ್ಲ: ಬಿಜೆಪಿ ನಾಯಕ ಆರ್. ಅಶೋಕ್

17/10/2023, 18:51

ಬೆಂಗಳೂರು(reporterkarnataka.com): ಜೆಡಿಎಸ್ ಅಂದರೆ ಅದು ದೇವೇಗೌಡರು. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೆ ಇಲ್ಲ ಎಂದು ಇಬ್ರಾಹಿಂ
ಅವರ ನಮ್ಮದೇ ಒರಿಜಿನಲ್ ಜೆಡಿಎಸ್ ಎಂಬ ಹೇಳಿಕೆಗೆ ಬಿಜೆಪಿ ನಾಯಕ, ಮಾಜಿ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಜೆಡಿಎಸ್ ನಲ್ಲಿ ಸಿ.ಎಂ. ಇಬ್ರಾಹಿಂ ಅವರು ಬರೀ ನಾಮಕೇವಾಸ್ತೆ ಅಷ್ಟೇ. ಅವರ ಮಾತನ್ನು ಯಾರೂ ಕೇಳುವುದಿಲ್ಲ.

ಜೆಡಿಎಸ್ ಅಂದರೆ ಅದು ದೇವೇಗೌಡರು. ಇದು ಇಡೀ ದೇಶಕ್ಕೆ, ರಾಜ್ಯಕ್ಕೇ ಗೊತ್ತಿದೆ. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲದಿರುವಾಗ ಇಬ್ರಾಹಿಂ ಯಾರನ್ನೂ ಅಮಾನತು ಮಾಡಲು ಆಗುವುದಿಲ್ಲ. ಅಮಾನತು ಮಾಡಲು ಕಾರ್ಯಕಾರಿ ಸಮಿತಿ ಅನುಮತಿ ಬೇಕು. ಜೆಡಿಎಸ್ ಕಾರ್ಯಕಾರಿ ಸಮಿತಿ ಜೆಪಿ ಭವನದಲ್ಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು