12:29 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

20/11/2025, 21:16

ಹಾಸನ(reporterkarnataka.com): ಕಂದಾಯ ಹಾಗೂ ಹಾಸನ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಕಾಸಸೌಧದ ಕಚೇರಿಯಲ್ಲಿ ನಡೆದ ಹಾಸನ ಜಿಲ್ಲೆಯ ಸಂಸದರು-ಶಾಸಕರ ಜೊತೆಗಿನ ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು.


* ಡಿಸೆಂಬರ್ 6ರಂದು ಹಾಸನದಲ್ಲಿ ಸಿಎಂ ಕಾರ್ಯಕ್ರಮ.
* ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ.
* ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿಗಳು.
* ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆಯುವುದು.
* ಈ ಬಗ್ಗೆ ಇಂದು ಹಾಸನ ಜಿಲ್ಲಾ ಜನಪ್ರತಿನಿಧಿಗಳ ಜೊತೆ ಸಚಿವ ಕೃಷ್ಣ ಬೈರೇಗೌಡರು ಸಭೆ.
* ಇದಲ್ಲದೆ ಮುಂದಿನ ವರ್ಷ ಹಾಸನಾಂಭ ದೇವಾಲಯಕ್ಕೆ ಮತ್ತಷ್ಟು ಹೆಚ್ಚಿನ ಜನರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡವ ಬಗ್ಗೆಯೂ ಚರ್ಚೆ.
* ಜನರ ದರ್ಶನಕ್ಕೆ ಸಹಾಯವಾಗುವಂತೆ ಅಗತ್ಯ ಎಲ್ಲಾ ಕ್ರಮಗಳ ಬಗ್ಗೆ ಈಗಿನಿಂದಲೇ ನಿಗಾ ವಹಿಸುವುದು
* ಇದರ ಜೊತೆಗೆ ಹಾಸನ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿಯೂ ಮಹತ್ವದ ಚರ್ಚೆ.

ಇತ್ತೀಚಿನ ಸುದ್ದಿ

ಜಾಹೀರಾತು