7:00 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ: ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ

19/04/2022, 09:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಎಂದೇ ಪ್ರಖ್ಯಾತವಾಗಿರುವ ಚಿಕ್ಕಮಗಳೂರು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಲಿದ್ದಾರೆ.

ಸಿಎಂ ಆದ ಬಳಿಕ ಮೊದಲ ಬಾರಿ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಯವರು ಹರಿಹರಪುರ ಮಠಕ್ಕೆ ಭೇಟಿ ನೀಡಲಿರುವರು.

ಕೊಪ್ಪ ತಾಲೂಕಿನ ಹರಿಹರಪುರ ಮಠದಲ್ಲಿ ಮಹಾ ಕುಂಭಾಭಿಷೇಕದ ಕಾರ್ಯಕ್ರಮ ನಡೆಯುತ್ತಿದೆ.

ಬೆಳಗ್ಗೆ 9.50ಕ್ಕೆ ಶೃಂಗೇರಿಯ ಮೆಣಸೆ ಹೆಲಿಪ್ಯಾಡ್ ಗೆ ಬೊಮ್ಮಾಯಿ ಆಗಮಿಸುವರು.10 ಗಂಟೆಗೆ ಶೃಂಗೇರಿ ಶಾರದಾಂಬೆ ದರ್ಶನ ಮಾಡುವರು.11ಕ್ಕೆ ಹರಿಹರಪುರ ಮಠಕ್ಕೆ ಭೇಟಿ ನೀಡುವರು.12 ಗಂಟೆಗೆ ಶಿವಮೊಗ್ಗಕ್ಕೆ ನಿರ್ಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು