6:43 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಬೆಟ್ಟದ ನೆಲ್ಲಿಕಾಯಿಗೆ ಮಾರು ಹೋದ ಮುಖ್ಯಮಂತ್ರಿ!: ಆಮ್ಲ ತಿಂದು ಬಾಯಿ ಚಪ್ಪರಿಸಿದ ಬೊಮ್ಮಾಯಿ!!

18/01/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಲ್ಲಿಕಾಯಿ ಸವಿದು ಬಾಯಿ ಚಪ್ಪರಿಸಿದ ಘಟನೆ ಕಾಫಿನಾಡಿನಲ್ಲಿ ಬುಧವಾರ ನಡೆಯಿತು. ಮುಖ್ಯಮಂತ್ರಿ ಅವರು ಸವಿದದ್ದು ಅಂತಿಂಥ ನೆಲ್ಲಿಕಾಯಿ ಅಲ್ಲ, ಬೆಟ್ಟದ ಅಪ್ಪಟ ನೆಲ್ಲಿಕಾಯಿ.


ಇದೆಲ್ಲ ನಡೆದದ್ದು ಚಿಕ್ಕಮಗಳೂರು ಹಬ್ಬದಲ್ಲಿ. ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಿದ ಅವರು ಬಳಿಕ ಸಿಎಂ ಕೃಷಿ ಮೇಳವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಳಿಗೆಗಳನ್ನು ವೀಕ್ಷಿಸಿದ ಅವರು ಬೆಟ್ಟದ ನೆಲ್ಲಿಕಾಯಿ ಸವಿದರು.
ಚಿಕ್ಕಮಗಳೂರು ಉತ್ಸವವನ್ನು ನಗರದ ಎಐಟಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು