5:35 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಬೆಟ್ಟದ ನೆಲ್ಲಿಕಾಯಿಗೆ ಮಾರು ಹೋದ ಮುಖ್ಯಮಂತ್ರಿ!: ಆಮ್ಲ ತಿಂದು ಬಾಯಿ ಚಪ್ಪರಿಸಿದ ಬೊಮ್ಮಾಯಿ!!

18/01/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಲ್ಲಿಕಾಯಿ ಸವಿದು ಬಾಯಿ ಚಪ್ಪರಿಸಿದ ಘಟನೆ ಕಾಫಿನಾಡಿನಲ್ಲಿ ಬುಧವಾರ ನಡೆಯಿತು. ಮುಖ್ಯಮಂತ್ರಿ ಅವರು ಸವಿದದ್ದು ಅಂತಿಂಥ ನೆಲ್ಲಿಕಾಯಿ ಅಲ್ಲ, ಬೆಟ್ಟದ ಅಪ್ಪಟ ನೆಲ್ಲಿಕಾಯಿ.


ಇದೆಲ್ಲ ನಡೆದದ್ದು ಚಿಕ್ಕಮಗಳೂರು ಹಬ್ಬದಲ್ಲಿ. ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಿದ ಅವರು ಬಳಿಕ ಸಿಎಂ ಕೃಷಿ ಮೇಳವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಳಿಗೆಗಳನ್ನು ವೀಕ್ಷಿಸಿದ ಅವರು ಬೆಟ್ಟದ ನೆಲ್ಲಿಕಾಯಿ ಸವಿದರು.
ಚಿಕ್ಕಮಗಳೂರು ಉತ್ಸವವನ್ನು ನಗರದ ಎಐಟಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು