5:53 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿ ಫೋಸ್ಟರ್ ಅಭಿಯಾನ: ಪಂಚ ಗ್ಯಾರಂಟಿ ಬಗ್ಗೆ ವ್ಯಂಗ್ಯ-ಆಕ್ರೋಶ

18/11/2023, 12:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್ ಹಚ್ಚಲಾಗಿದೆ.
ಚಿಕ್ಕಮಗಳೂರಿನ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಹಚ್ಚಿ
ಅಭಿಯಾನ ಪ್ರಾರಂಭಿಸಲಾಗಿದೆ.
ಚಿಕ್ಕಮಗಳೂರು ನಗರದಲ್ಲಿ ಅಲ್ಲಲ್ಲಿ ಪೋಸ್ಟರ್ ಅಭಿಯಾನ ಬಿಜೆಪಿ ನಡೆಸುತ್ತಿದೆ. ವ್ಯಂಗ್ಯ ಚಿತ್ರದ ಮೂಲಕವೂ ಸರ್ಕಾರದ ವಿರುದ್ಧ ವ್ಯಂಗ್ಯ ಮಾಡಲಾಗಿದೆ.


ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆ ಎಂದು ಪೋಸ್ಟರ್ ರಾರಾಜಿಸುತ್ತಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಾರೆ.
ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿವ ಸೋನಿಯಾ ಗಾಂಧಿ ಅವರ ಫೋಸ್ಟರ್ ಕೂಡ ಇದೆ.ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ… ಇರೀ ಮೇಮ್ ಎನ್ನುತ್ತಿರೋ ಇಂಧನ ಸಚಿವರು ಫೋಸ್ಟರ್ ನಲ್ಲಿ ಕಾಣುತ್ತಿದ್ದಾರೆ. ಸರ್ಕಾರದ ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯ-ಆಕ್ರೋಶವನ್ನು ಫೋಸ್ಟರ್ ಮೂಲಕ ಬಿಂಬಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು