7:54 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿ ಫೋಸ್ಟರ್ ಅಭಿಯಾನ: ಪಂಚ ಗ್ಯಾರಂಟಿ ಬಗ್ಗೆ ವ್ಯಂಗ್ಯ-ಆಕ್ರೋಶ

18/11/2023, 12:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್ ಹಚ್ಚಲಾಗಿದೆ.
ಚಿಕ್ಕಮಗಳೂರಿನ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಹಚ್ಚಿ
ಅಭಿಯಾನ ಪ್ರಾರಂಭಿಸಲಾಗಿದೆ.
ಚಿಕ್ಕಮಗಳೂರು ನಗರದಲ್ಲಿ ಅಲ್ಲಲ್ಲಿ ಪೋಸ್ಟರ್ ಅಭಿಯಾನ ಬಿಜೆಪಿ ನಡೆಸುತ್ತಿದೆ. ವ್ಯಂಗ್ಯ ಚಿತ್ರದ ಮೂಲಕವೂ ಸರ್ಕಾರದ ವಿರುದ್ಧ ವ್ಯಂಗ್ಯ ಮಾಡಲಾಗಿದೆ.


ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆ ಎಂದು ಪೋಸ್ಟರ್ ರಾರಾಜಿಸುತ್ತಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಾರೆ.
ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿವ ಸೋನಿಯಾ ಗಾಂಧಿ ಅವರ ಫೋಸ್ಟರ್ ಕೂಡ ಇದೆ.ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ… ಇರೀ ಮೇಮ್ ಎನ್ನುತ್ತಿರೋ ಇಂಧನ ಸಚಿವರು ಫೋಸ್ಟರ್ ನಲ್ಲಿ ಕಾಣುತ್ತಿದ್ದಾರೆ. ಸರ್ಕಾರದ ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯ-ಆಕ್ರೋಶವನ್ನು ಫೋಸ್ಟರ್ ಮೂಲಕ ಬಿಂಬಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು