1:07 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ‌  ಸಾಮರಸ್ಯದ ಹೆಜ್ಜೆ: ವಿವಾದಿತ ಸ್ಥಳದಲ್ಲಿದ್ದ ಸಮಾಧಿ ಶಿಲುಬೆ ತೆರವುಗೊಳಿಸಿದ ಕ್ರೈಸ್ತ ಸಮುದಾಯ

06/04/2022, 12:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದ ಹೃದಯ ಭಾಗದಲ್ಲಿದ್ದ ವಿವಾದಿತ ಸಮಾಧಿಯ ಶಿಲುಬೆಯನ್ನು ಕ್ರೈಸ್ತ.ಸಮುದಾಯ ತೆರವುಗೊಳಿಸಿದೆ. ಆ ಮೂಲಕ ಪಟ್ಟಣ ಪಂಚಾಯಿತಿಯಿಂದ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಕ್ಕೆ ಸಾಥ್ ನೀಡಿದೆ.

ನೂರಾರು ವರ್ಷಗಳಿಂದ ಪಟ್ಟಣದ ಹೃದಯಭಾಗದ ವಿವಾದಿತ ಸ್ಥಳದಲ್ಲಿದ್ದ ಶಿಲುಬೆಯನ್ನು ಹಲವು ಬಾರಿ ತೆರವುಗೊಳಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿತ್ತು. ಇದೀಗ ಸಾಮರಸ್ಯದ ಮೂಲಕ ಕ್ರೈಸ್ತರ ಸಮಾಧಿಯ ಶಿಲುಬೆಯನ್ನು ತೆರವುಗೊಳಿಸಲಾಗಿದೆ.


ನೂರಾರು ವರ್ಷಗಳ ಹಿಂದೆ ಕ್ರೈಸ್ತ ಸಮುದಾಯ ಸ್ಯಾಮ್ಯುಯಲ್ ಸುಸ್ಮಾನ್ ಎನ್ನುವ ವ್ಯಕ್ತಿ ಮೃತಪಟ್ಟಿದ್ದರು. ಆ ವ್ಯಕ್ತಿ ಅಂತ್ಯಸಂಸ್ಕಾರವನ್ನು ಬಸ್ ನಿಲ್ದಾಣ ಎದುರಿನ ಜಾಗದಲ್ಲಿ ಮಾಡಲಾಗಿತ್ತು.

ಈ ನಿಟ್ಟಿನಲ್ಲಿ ಶಾಂತಿಯುತವಾಗಿ ಮಾತುಕತೆ ನಡೆಸಿ ವಿವಾದವನ್ನು ಪಟ್ಟಣ ಪಂಚಾಯಿತಿ ಬಗೆಹರಿಸಿದೆ. ಸಮಾಧಿ ತೆರವುಗಳಿಸಿದ ಜಾಗದಲ್ಲಿ ಪಟ್ಟಣ ಪಂಚಾಯಿತಿಯ ಮಳಿಗೆಗಳ  ನಿರ್ಮಾಣ ಮಾಡಲಿದೆ.


ತೆರವುಳಿಸಿದ ಸಮಾಧಿಯ ಶಿಲುಬೆಗೆ ಮತ್ತೆ ಕ್ರೈಸ್ತರ ಸ್ಮಶಾನದಲ್ಲಿ ಪೂಜಾ ವಿಧಿ ವಿಧಾನದ ಮೂಲಕ ನಮನ ಸಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು