5:19 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾಫಿನಾಡಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ: ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಸಿಎಂ ಚಾಲನೆ

18/01/2023, 11:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಫಿನಾಡು ಚಿಕ್ಕಮಗಳೂರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸುವ ಸಿಎಂ ನಂತರ ಬೀರೂರಿನಲ್ಲಿ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿರುವರು. 3.30ಕ್ಕೆ ಚಿಕ್ಕಮಗಳೂರು ಹಬ್ಬದ ಉತ್ಸವದ ಮೆರವಣಿಗೆ ವೀಕ್ಷಣೆ ಮಾಡಲಿದ್ದಾರೆ. ಸಿಎಂ ಅವರು
ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿರುವರು.
ಕೃಷಿ ಮೇಳೆ ಸೇರಿದಂತೆ ವಿವಿಧ ಮೇಳಕ್ಕೆ ಚಾಲನೆ‌‌‌ ನೀಡಲಿದ್ದಾರೆ.


ಸಂಜೆ 6ಕ್ಕೆ ಚಂದ್ರದ್ರೋಣ ವೇದಿಕೆಯಲ್ಲಿ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡುವರು. ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿರುವ ಚಂದ್ರದ್ರೋಣ ವೇದಿಕೆ ನಿರ್ಮಿಸಲಾಗಿದೆ. ಕಾರ್ಯಕ್ರಮದ ನಂತರ ಸಿಎಂ
ಬೆಂಗಳೂರು ತೆರಳುವರು.

ಇತ್ತೀಚಿನ ಸುದ್ದಿ

ಜಾಹೀರಾತು