6:56 PM Monday21 - July 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಜಾಸ್ತಿಯಾದ ದಲಿತ ಸಿಎಂ ಕೂಗು: ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪರಲ್ಲಿ ಒಬ್ಬರ ಪರ ಬ್ಯಾಟಿಂಗ್

14/05/2023, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತ ಮುಖ್ಯಮಂತ್ರಿ ಪರ ಕೂಗು ಜಾಸ್ತಿಯಾಗಿದೆ.
ಇಲ್ಲಿ ಐದು ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿ ಎಂದು ಹಕ್ಕೊತ್ತಾಯ ಕೇಳಿ ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ದಲಿತರು, ಸಂವಿಧಾನದ ಮೇಲೆ ಪ್ರೀತಿ ಇದ್ರೆ ದಲಿತರನ್ನು ಸಿಎಂ ಮಾಡಲಿ ಎಂದ ದಲಿತ ಮುಖಂಡರ ಆಗ್ರಹಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 136 ಸೀಟ್ ಗಳನ್ನು ಗೆದ್ದಿದೆ. ಈ ಹಿನ್ನೆಲೆಯಲ್ಲಿ ದಲಿತರೇ ಈ ಬಾರಿ ಮುಖ್ಯಮಂತ್ರಿಯಾಗಲಿ ಎಂದು ಚಿಕ್ಕಮಗಳೂರಿನಲ್ಲಿ ದಲಿತ ಮುಖಂಡ ಮೋಹನ್ ಒತ್ತಾಯ ಮಾಡಿದ್ದಾರೆ.ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪ ಅವರಲ್ಲಿ ಒಬ್ಬರನ್ನ ಸಿಎಂ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು