1:43 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಬೀಡು ಬಿಟ್ಟ 17 ಕಾಡಾನೆಗಳ ಹಿಂಡು: ವಿದ್ಯುತ್ ಶಾಕ್ ಗೆ ಒಂದು ಸಲಗ ಸಾವು

09/11/2024, 16:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporternataka@gmail.com

ಚಿಕ್ಕಮಗಳೂರು ತಾಲೂಕಿನ ತುಡುಕೂರು ಬಳಿ ಬೀಟಮ್ಮ ಗ್ಯಾಂಗೀನ 17 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಸಲಗವೊಂದು ವಿದ್ಯುತ್ ಶಾಕ್ ನಿಂದ ಸಾವಿಗೀಡಾಗಿದೆ.

ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಸಲಗ ಸಾವನ್ನಪ್ಪಿದೆ. 3 ದಿನಗಳಿಂದ 17 ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗ್ ತುಡುಕೂರು ಸುತ್ತಮುತ್ತ ತಿರುಗಾಡುತ್ತಿದೆ. 3 ದಿನಗಳಿಂದ ಸಾಕಷ್ಟು ತೋಟಗಳನ್ನುನ ನಾಶ ಮಾಡಿವೆ. 17ರಲ್ಲಿ ಒಂದು ಸಲಗ ವಿದ್ಯುತ್ ಸ್ಪರ್ಶದಿಂದ ಸಾವು ಕಂಡಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು