9:49 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾಫಿನಾಡು ಬಯಲುಸೀಮೆಯಲ್ಲಿ ಮಳೆ  ಅಬ್ಬರ: ಉಕ್ಕಿ ಹರಿದ ಹಳ್ಳ- ಕೊಳ್ಳ, ಜಲಪಾತ

03/06/2022, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail

ಕಾಫಿನಾಡ ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ‌ವಾಗಿದೆ.


ಮಧ್ಯಾಹ್ನದಿಂದ ಆರಂಭವಾಗಿರುವ ಧಾರಾಕಾರ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆಯಲ್ಲಿ ಭಾರೀ ಮಳೆಯಾಗಿದೆ. ಮಳೆ ಅಬ್ಬರಕ್ಕೆ ಹಳ್ಳ- ಕೊಳ್ಳ, ಕಿರು ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದೆ. ಇಳಿಜಾರು ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು