5:24 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಕಾಫಿನಾಡಿಗೆ ಲಂಡನ್ ಅತಿಥಿ!: ಹಿಂದೂ ಧರ್ಮದ ಬಗ್ಗೆ ಅಧ್ಯಯನಕ್ಕೆ ಬಂದ ವಿದೇಶಿ ಪ್ರಜೆಗೆ ರಾಮ ಮಂದಿರದ ಮಂತ್ರಾಕ್ಷತೆ!

11/01/2024, 20:04

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಭಾರತಕ್ಕೆ 9ನೇ ಬಾರಿ ಆಗಮಿಸಿರುವ, ಪ್ರಪಂಚದ 25 ಕ್ಕೂ ಹೆಚ್ಚು ದೇಶಗಳನ್ನ ಸೈಕಲ್ ನಲ್ಲೆ ಸುತ್ತಿರುವ ಇಂಗ್ಲೆಂಡ್ ಪ್ರಜೆಯಾದ ಹೆರಾಲ್ಡ್ ಕೊಪ್ಪ ತಾಲೂಕಿನ ಮೆಣಸಿನಹಾಡ್ಯ ಹತ್ತಿರ ಜಂಗಲ್ ಕ್ಯಾಂಪ್ ಹಾಕಿದ್ದಾರೆ.



ಮುಂಜಾನೆ 6ಕ್ಕೆ ಗಮನಿಸಿದ ಗ್ರಾಮಸ್ಥರು ಹೋಗಿ ಕಾಫಿ ನೀಡಿ, ಭಾರತದ ಮಲೆನಾಡಿನ ಸಂಸ್ಕೃತಿಯ ಬಗ್ಗೆ ಸಹೋದರರಾದ ವಾಸೇಗೌಡ ,, ಸಂಪತ್ ಕುಮಾರ್ ಅವರ ಭಾಷೆಯಲ್ಲಿಯೇ ವಿವರಿಸಿದರು. ನಿನ್ನೆಯಿಂದ ಊಟವನ್ನೆ ಮಾಡದ ಅವರಿಗೆ ಬೆಳಿಗ್ಗೆಯ ಉಪಹಾರ ನೀಡಿ, ಹಿಂದೂ ಧರ್ಮದ ಮತ್ತು ಭಗವದ್ಗೀತೆ ಬಗ್ಗೆ ಚಿಕ್ಕದಾಗಿ ಮಾಹಿತಿಯನ್ನು ವಾಸೇಗೌಡ ನೀಡಿದರು. ಹಾಗೆ ರಾಮ ಮಂತ್ರಾಕ್ಷತೆ ನೀಡಿ, ರಾಮ ಮಂದಿರದ ಬಗ್ಗೆ ಮಾಹಿತಿ ನೀಡಿದರು. ಕೈಯಲ್ಲಿ ಓಂ ಟ್ಯಾಟೂ ಹಾಕಿಕೊಂಡಿದ್ದ ಅವರು ಹಿಂದು ಧರ್ಮದ ಬಗ್ಗೆ ತಿಳಿಯಲು ಹೊರಟಿರುವುದು ಹೆಮ್ಮೆ ಅನ್ನಿಸುತ್ತಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು