6:42 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಜಯಂತಿ ಸಂಭ್ರಮ: ಸಾವಿರಾರು ಭಕ್ತರಿಂದ ಮಾಲಾಧಾರಣೆ; ಖಾಕಿ ಹೈ ಅಲರ್ಟ್

06/12/2024, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತ ಭಕ್ತರು ಮಾಲಾಧಾರಣೆ ಮಾಡಿದರು.


*ಮಾಜಿ ಸಚಿವ ಸಿ.ಟಿ.ರವಿ ಮಾಲಾಧಾರಣೆ*: ಮಾಜಿ ಸಚವ ಸಿ.ಟಿ.ರವಿ ಜೊತೆ ಭಜರಂಗದಳ ಮುಖಂಡ ರಘು ಸಖಲೇಶಪುರ ಮಾಲಾಧಾರಣೆ ಮಾಡಿದರು. 100ಕ್ಕೂ ಹೆಚ್ಚು ದತ್ತಭಕ್ತರು ಮಾಲೆ ಧರಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಸಾವಿರಾರು ದತ್ತಭಕ್ತರಿಂದ ಮಾಲಾಧಾರಣೆ ನಡೆಯಿತು. ಇಂದಿನಿಂದ 9 ದಿನಗಳ ಕಾಲ ದತ್ತ ಭಕ್ತರಿಂದ ವ್ರತಾಚರಣೆ ನಡೆಯಲಿದೆ.
ಡಿಸೆಂಬರ್ 14 ರಂದು ದತ್ತಪೀಠದಲ್ಲಿ ದತ್ತಪಾದುಕೆ‌ ದರ್ಶನ ಮಾಡಲಿದ್ದಾರೆ.
12ರಂದು ಅನಸೂಯ ಜಯಂತಿ, 13 ಬೃಹತ್ ಶೋಭಾಯಾತ್ರೆ ನಡೆಯಲಿದ್ದು, 14 ರಂದು 25 ಸಾವಿರಕ್ಕೂ ಅಧಿಕ ಭಕ್ತರಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ನಡೆಸಲಿದ್ದಾರೆ. 9 ದಿನಗಳ ಕಾಲ ಜಿಲ್ಲಾದ್ಯಂತ ಖಾಕಿ ಹೈ ಅಲರ್ಟ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು