10:52 AM Thursday16 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ

ಇತ್ತೀಚಿನ ಸುದ್ದಿ

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ ಮೋಟಮ್ಮ ವಿರುದ್ಧ ಆರೋಪ

16/07/2026, 10:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಕೋಲ್ಡ್ ವಾರ್ ಮುಂದುವರಿದಿದ್ದು, ಇದೀಗ ಅದು ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಶಿಫ್ಟ್ ಆಗಿದೆ.
ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ನಾಯಕರ ಮೀಟಿಂಗ್ ನಡೆದಿದೆ. ಮಾಜಿ ಶಾಸಕ ಕುಮಾರಸ್ವಾಮಿ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ನೇತೃತ್ವದಲ್ಲಿ ಈ ಸಭೆ ಜರುಗಿದೆ.
ಮೂಡಿಗೆರೆ ತಾಲೂಕಿನ 50ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರಿಂದ ಸಭೆಯಲ್ಲಿ ಹಾಜರಾಗಿದ್ದಾರೆ. ಶಾಸಕಿ ನಯನ ಮೋಟಮ್ಮ ಅವರು ಹಿರಿಯ ಮುಖಂಡರ ಕಡೆಗಣನೆ ಮಾಡುತ್ತಿದ್ದಾರೆ ಎಂಬ ಆರೋಪ ಸಭೆಯಲ್ಲಿ ಕೇಳಿ ಬಂದಿದೆ.
ಹಿರಿಯರನ್ನ ಕಡೆಗಣಿಸಿ ಏಕಪಕ್ಷೀಯ ನಿರ್ಧಾರವನ್ನು ಶಾಸಕರು ಕೈಗೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.
ಮೂಡಿಗೆರೆಯಲ್ಲಿ ಕಳೆದೊಂದು ತಿಂಗಳಿಂದ ಪಕ್ಷದೊಳಗೆ ನಿರಂತರ ಶೀತಲ ಸಮರ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು