11:05 AM Wednesday12 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

College Student Missing | ದಿಗಂತ್ ನಾಪತ್ತೆ ಪ್ರಕರಣ: ಎಬಿವಿಪಿಯಿಂದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ

07/03/2025, 19:58

ಮಂಗಳೂರು(reporterkarnataka.com):ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ
ನಗರದ ಮಿನಿ ವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಯಿತು.
ದಿಗಂತ್ ಪ್ರಕರಣದಲ್ಲಿ ರಾಜ್ಯ ಸರಕಾರ ಕಣ್ಣುಮುಚ್ಚಿ ಕೂತಿದೆ. ರಾಜ್ಯ ಸರಕಾರಕ್ಕೆ ಹಾಗೂ ಗೃಹ ಇಲಾಖೆಗೆ ಧಿಕ್ಕಾರ ಮೊಳಗಿದವು. ದಿಗಂತ್ ನನ್ನು ಹುಡುಕಿ ಕೊಡಿ ಎಂದು ವಿದ್ಯಾರ್ಥಿಗಳು ರಾಜ್ಯ ಸರಕಾರಕ್ಕೆ ಪ್ರತಿಭಟನೆ ಮೂಲಕ ಒತ್ತಯಿಸಿದರು.


ಸ್ಥಳಕ್ಕೆ ಆಗಮಿಸಿದ ಸ್ಪೆಷಲ್ ಬ್ರಾಂಚ್ ಅಧಿಕಾರಿಗಳು ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸುತ್ತವೆ. ಇವತ್ತು ಎಸ್ ಪಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಎಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.
12 ತಾರೀಕಿನೊಳಗೆ ಪತ್ತೆ ಹಚ್ಚ ದಿದ್ದಲಿ ಮುಂದಿನ ಹೋರಾಟ ವಿಭಾಗೀಯ ಮಟ್ಟದಲ್ಲಿ ನಡೆಸುತ್ತೇನೆ. ಸ್ಪೆಷಲ್ ಬ್ರಾಂಚ್ ಆಫೀಸರ್ ಬರೋದು ಬೇಡ. ಎಸ್ ಪಿ ಕಚೇರಿ ತೆರಳುತ್ತೇವೆ. ಇಷ್ಟು ಶಾಂತಿಯುತವಾಗಿ ಇರಲಿಕಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು