8:54 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

College Student Missing | ದಿಗಂತ್ ನಾಪತ್ತೆ ಪ್ರಕರಣ: ಎಬಿವಿಪಿಯಿಂದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ

07/03/2025, 19:58

ಮಂಗಳೂರು(reporterkarnataka.com):ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ
ನಗರದ ಮಿನಿ ವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಯಿತು.
ದಿಗಂತ್ ಪ್ರಕರಣದಲ್ಲಿ ರಾಜ್ಯ ಸರಕಾರ ಕಣ್ಣುಮುಚ್ಚಿ ಕೂತಿದೆ. ರಾಜ್ಯ ಸರಕಾರಕ್ಕೆ ಹಾಗೂ ಗೃಹ ಇಲಾಖೆಗೆ ಧಿಕ್ಕಾರ ಮೊಳಗಿದವು. ದಿಗಂತ್ ನನ್ನು ಹುಡುಕಿ ಕೊಡಿ ಎಂದು ವಿದ್ಯಾರ್ಥಿಗಳು ರಾಜ್ಯ ಸರಕಾರಕ್ಕೆ ಪ್ರತಿಭಟನೆ ಮೂಲಕ ಒತ್ತಯಿಸಿದರು.


ಸ್ಥಳಕ್ಕೆ ಆಗಮಿಸಿದ ಸ್ಪೆಷಲ್ ಬ್ರಾಂಚ್ ಅಧಿಕಾರಿಗಳು ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸುತ್ತವೆ. ಇವತ್ತು ಎಸ್ ಪಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಎಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.
12 ತಾರೀಕಿನೊಳಗೆ ಪತ್ತೆ ಹಚ್ಚ ದಿದ್ದಲಿ ಮುಂದಿನ ಹೋರಾಟ ವಿಭಾಗೀಯ ಮಟ್ಟದಲ್ಲಿ ನಡೆಸುತ್ತೇನೆ. ಸ್ಪೆಷಲ್ ಬ್ರಾಂಚ್ ಆಫೀಸರ್ ಬರೋದು ಬೇಡ. ಎಸ್ ಪಿ ಕಚೇರಿ ತೆರಳುತ್ತೇವೆ. ಇಷ್ಟು ಶಾಂತಿಯುತವಾಗಿ ಇರಲಿಕಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು