3:28 PM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಖ್ಯಾತ ರಂಗಕರ್ಮಿಯ ಪುತ್ರಿ ಭವ್ಯಾರ ನೆರವಿಗೆ ಬನ್ನಿ…

31/12/2025, 20:48

ಮಂಗಳೂರು(reporterkarnataka.com): ಖ್ಯಾತ ನಾಟಕಕಾರ, ರಂಗಕರ್ಮಿ ದಿವಂಗತ ಕಲ್ಲಡ್ಕ ಶಾಂತರಾಮ ಆಚಾರ್ಯರ ಪುತ್ರಿ ಭವ್ಯ ಆಚಾರ್ಯ ಅವರು ತೀವ್ರವಾದ ಅಪಘಾತದಿಂದಾಗಿ ಕಳೆದ ಹಲವು ದಿನಗಳಿಂದ ಮಂಗಳೂರಿನ First neuro ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿರುತ್ತಾರೆ.

ಆಸ್ಪತ್ರೆ ವೆಚ್ಚವು ಕುಟುಂಬದವರ ಕೈಮೀರಿ ಸಾಗುತ್ತಿದೆ. ದುಡಿಯುವ ಕೈ ಕೂಡ ಆಸ್ಪತ್ರೆಯಲ್ಲಿ ಇರಬೇಕಾದ ಅನಿವಾರ್ಯತೆಯೂ ಇದೆ.
ಕಷ್ಟದಲ್ಲಿ ಕೈ ಜೋಡಿಸುವ ಸಹೃದಯಿಗಳು ತಮ್ಮ ಕೈಯಿಂದ ಆದಷ್ಟು ಗರಿಷ್ಠ ಧನಸಹಾಯ ನೀಡಿ ಸಹಕರಿಸಬೇಕಾಗಿ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಸಾರ್ವಜನಿಕರಲ್ಲಿ ಕೈ ಮುಗಿದು ವಿನಂತಿಸಿದೆ. ಸಹೃದಯರು ನೆರವಿನ ಹಸ್ತ ಚಾಚಬೇಕಾಗಿ ವಿನಂತಿ.
ಧನಸಹಾಯ ನೀಡಲಿಚ್ಚಿಸುವವರು ಈ ಸ್ಕ್ಯಾನರ್ ಗೆ ಅಥವಾ ಪ್ರತಿಷ್ಠಾನದ ಯೋಗೀಶ್ ಅವರ ಫೋನ್ ಪೇ ಸಂಖ್ಯೆ 9480016296 ಗೆ ಕಳುಹಿಸಿ ಸಹಕರಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು