2:34 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಖ್ಯಾತ ರಂಗಕರ್ಮಿಯ ಪುತ್ರಿ ಭವ್ಯಾರ ನೆರವಿಗೆ ಬನ್ನಿ…

31/12/2025, 20:48

ಮಂಗಳೂರು(reporterkarnataka.com): ಖ್ಯಾತ ನಾಟಕಕಾರ, ರಂಗಕರ್ಮಿ ದಿವಂಗತ ಕಲ್ಲಡ್ಕ ಶಾಂತರಾಮ ಆಚಾರ್ಯರ ಪುತ್ರಿ ಭವ್ಯ ಆಚಾರ್ಯ ಅವರು ತೀವ್ರವಾದ ಅಪಘಾತದಿಂದಾಗಿ ಕಳೆದ ಹಲವು ದಿನಗಳಿಂದ ಮಂಗಳೂರಿನ First neuro ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿರುತ್ತಾರೆ.

ಆಸ್ಪತ್ರೆ ವೆಚ್ಚವು ಕುಟುಂಬದವರ ಕೈಮೀರಿ ಸಾಗುತ್ತಿದೆ. ದುಡಿಯುವ ಕೈ ಕೂಡ ಆಸ್ಪತ್ರೆಯಲ್ಲಿ ಇರಬೇಕಾದ ಅನಿವಾರ್ಯತೆಯೂ ಇದೆ.
ಕಷ್ಟದಲ್ಲಿ ಕೈ ಜೋಡಿಸುವ ಸಹೃದಯಿಗಳು ತಮ್ಮ ಕೈಯಿಂದ ಆದಷ್ಟು ಗರಿಷ್ಠ ಧನಸಹಾಯ ನೀಡಿ ಸಹಕರಿಸಬೇಕಾಗಿ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಸಾರ್ವಜನಿಕರಲ್ಲಿ ಕೈ ಮುಗಿದು ವಿನಂತಿಸಿದೆ. ಸಹೃದಯರು ನೆರವಿನ ಹಸ್ತ ಚಾಚಬೇಕಾಗಿ ವಿನಂತಿ.
ಧನಸಹಾಯ ನೀಡಲಿಚ್ಚಿಸುವವರು ಈ ಸ್ಕ್ಯಾನರ್ ಗೆ ಅಥವಾ ಪ್ರತಿಷ್ಠಾನದ ಯೋಗೀಶ್ ಅವರ ಫೋನ್ ಪೇ ಸಂಖ್ಯೆ 9480016296 ಗೆ ಕಳುಹಿಸಿ ಸಹಕರಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು