7:37 PM Saturday3 - May 2025
ಬ್ರೇಕಿಂಗ್ ನ್ಯೂಸ್
Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ

ಇತ್ತೀಚಿನ ಸುದ್ದಿ

ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲ ಒಳ ರಸ್ತೆಗಳ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

12/03/2025, 15:34

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತೆಯ ಉದ್ಘಾಟನೆಯನ್ನು ನಮ್ಮ ನೆಚ್ಚಿನ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.


ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರಾದ ಹೇಮಲತಾ ರಘು ಸಾಲಿಯಾನ್, ಭಾಸ್ಕರ್ ಕೆ, ಜೇಮ್ಸ್ ಮೆಂಡೋನ್ಸಾ, ರೋಹನ್ ಪಿರೇರಾ ಹಾಗೂ ಭಾರತೀಯ ಜನತಾ ಪಾರ್ಟಿಯ ಅನಿಲ್ ಕುಮಾರ್ ರೈ, ವಾರ್ಡ್ ಅಧ್ಯಕ್ಷರಾದ ರವಿರಾಜ್, ಬೂತ್ ಅಧ್ಯಕ್ಷರುಗಳಾದ ಚರಣ್ ರಾಜ್, ಗುರುಪ್ರಸಾದ್, ಸತೀಶ್, ಪ್ರಣಮ್ ಶೆಟ್ಟಿ, ಹರೀಶ್, ಶೇಖರ, ಗಣೇಶ್, ಚೇತನ್, ಕಿಶೋರ್ ಕುಮಾರ್, ಹರೀಶ್ ದಿವ್ಯಜೋತಿ, ಸುರೇಂದ್ರ ಬಂಗೇರ, ಧನಂಜಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು