3:06 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲ ಒಳ ರಸ್ತೆಗಳ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

12/03/2025, 15:34

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತೆಯ ಉದ್ಘಾಟನೆಯನ್ನು ನಮ್ಮ ನೆಚ್ಚಿನ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.


ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರಾದ ಹೇಮಲತಾ ರಘು ಸಾಲಿಯಾನ್, ಭಾಸ್ಕರ್ ಕೆ, ಜೇಮ್ಸ್ ಮೆಂಡೋನ್ಸಾ, ರೋಹನ್ ಪಿರೇರಾ ಹಾಗೂ ಭಾರತೀಯ ಜನತಾ ಪಾರ್ಟಿಯ ಅನಿಲ್ ಕುಮಾರ್ ರೈ, ವಾರ್ಡ್ ಅಧ್ಯಕ್ಷರಾದ ರವಿರಾಜ್, ಬೂತ್ ಅಧ್ಯಕ್ಷರುಗಳಾದ ಚರಣ್ ರಾಜ್, ಗುರುಪ್ರಸಾದ್, ಸತೀಶ್, ಪ್ರಣಮ್ ಶೆಟ್ಟಿ, ಹರೀಶ್, ಶೇಖರ, ಗಣೇಶ್, ಚೇತನ್, ಕಿಶೋರ್ ಕುಮಾರ್, ಹರೀಶ್ ದಿವ್ಯಜೋತಿ, ಸುರೇಂದ್ರ ಬಂಗೇರ, ಧನಂಜಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು